ಹೊಸ ಮನುಷ್ಯ ಜೂನ್2015. ಸಂಪುಟ : 04 ಸಂಚಿಕೆ
ಹೊಸ ಮನುಷ್ಯ ಜೂನ್2015. ಸಂಪುಟ : 04 ಸಂಚಿಕೆ
6 min read
Rate this book:
About This Book
ಡಿ. ಎಸ್. ನಾಗಭೂಷಣ ಸಂಪಾದಕತ್ವದ 'ಹೊಸ ಮನುಷ್ಯ' ಪತ್ರಿಕೆ ಕನ್ನಡದ ಅತ್ಯಮೂಲ್ಯ ಸಾಹಿತ್ಯ ಆಕರಗಳಲ್ಲೊಂದು. ಈ ಸಂಚಿಕೆಯನ್ನು ಅವರ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ ಅವರ ಸಹಕಾರದೊಂದಿಗೆ ಡಿಜಿಟಲೀಕರಿಸಲಾಗಿದೆ. ಕಾರಣೀಕರ್ತರಾದ ಅವರಿಗೂ. ಪ್ರೊ. ಓ.ಎಲ್. ನಾಗಭೂಷಣಸ್ವಾಮಿಯವರಿಗೂ ಧನ್ಯವಾದಗಳು.
Hosa Manushya magazine edited & published by the Kannada writer, Kendra Sahitya Akademi awardee Late.D. S. Naghabhushana. Thanks to his wife & poetess Savitha Naghabhushana & Prof. OLN for making this happen.
ಡಿ.ಎಸ್. ನಾಗಭೂಷಣ (1952-2022)
ಶ್ರೀ ಡಿ.ಎಸ್ ನಾಗಭೂಷಣ ಕನ್ನಡದ ಓದುಗರಿಗೆ ಕುವೆಂಪು, ಮಾಸ್ತಿ, ಕಾರಂತ, ತೇಜಸ್ವಿ, ಅನಂತಮೂರ್ತಿ, ಲಂಕೇಶರೊಟ್ಟಿಗೆ ಗಾಂಧಿ, ಲೋಹಿಯಾ, ಜೆ.ಪಿ. ಮತ್ತು ಅಂಬೇಡ್ಕರರನ್ನಲ್ಲದೇ ರಮಣ ಮಹರ್ಷಿಗಳನ್ನೂ ಪರಿಚಯಿಸಿದ ಹಿರಿಯ ಲೇಖಕರು.
ಹಾಗೇ ಹತ್ತು ವರುಷಗಳ ಕಾಲ 'ಹೊಸ ಮನುಷ್ಯ' ಎಂಬ ಸಮಾಜವಾದಿ ಮಾಸಿಕ ಹೊರ ತಂದವರು. ಲೋಹಿಯಾ ಜನ್ಮ ಶತಾಬ್ದಿ ಪ್ರತಿಷ್ಠಾನದ ಮೂಲಕ ಈ ಜಾಗತೀಕರಣದ ದಿನಗಳಲ್ಲಿ ಸಮಾಜವಾದಿ ತತ್ವಗಳನ್ನು ಪುನರ್ ನಿರೂಪಿಸಿದ ಚಿಂತಕರು. ಇವರ ಮೇರು ಕೃತಿ 'ಗಾಂಧಿ ಕಥನ'( 2019) ಇಪ್ಪತ್ತೈದನೆಯ ನೇ ಮುದ್ರಣದತ್ತ ದಾಪುಗಾಲಿಡುತ್ತಿದ್ದು 2021 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಪಡೆದಿದೆ.
Hosa Manushya magazine edited & published by the Kannada writer, Kendra Sahitya Akademi awardee Late.D. S. Naghabhushana. Thanks to his wife & poetess Savitha Naghabhushana & Prof. OLN for making this happen.
ಡಿ.ಎಸ್. ನಾಗಭೂಷಣ (1952-2022)
ಶ್ರೀ ಡಿ.ಎಸ್ ನಾಗಭೂಷಣ ಕನ್ನಡದ ಓದುಗರಿಗೆ ಕುವೆಂಪು, ಮಾಸ್ತಿ, ಕಾರಂತ, ತೇಜಸ್ವಿ, ಅನಂತಮೂರ್ತಿ, ಲಂಕೇಶರೊಟ್ಟಿಗೆ ಗಾಂಧಿ, ಲೋಹಿಯಾ, ಜೆ.ಪಿ. ಮತ್ತು ಅಂಬೇಡ್ಕರರನ್ನಲ್ಲದೇ ರಮಣ ಮಹರ್ಷಿಗಳನ್ನೂ ಪರಿಚಯಿಸಿದ ಹಿರಿಯ ಲೇಖಕರು.
ಹಾಗೇ ಹತ್ತು ವರುಷಗಳ ಕಾಲ 'ಹೊಸ ಮನುಷ್ಯ' ಎಂಬ ಸಮಾಜವಾದಿ ಮಾಸಿಕ ಹೊರ ತಂದವರು. ಲೋಹಿಯಾ ಜನ್ಮ ಶತಾಬ್ದಿ ಪ್ರತಿಷ್ಠಾನದ ಮೂಲಕ ಈ ಜಾಗತೀಕರಣದ ದಿನಗಳಲ್ಲಿ ಸಮಾಜವಾದಿ ತತ್ವಗಳನ್ನು ಪುನರ್ ನಿರೂಪಿಸಿದ ಚಿಂತಕರು. ಇವರ ಮೇರು ಕೃತಿ 'ಗಾಂಧಿ ಕಥನ'( 2019) ಇಪ್ಪತ್ತೈದನೆಯ ನೇ ಮುದ್ರಣದತ್ತ ದಾಪುಗಾಲಿಡುತ್ತಿದ್ದು 2021 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಪಡೆದಿದೆ.
Buy This Book
As an Amazon Associate and Bookshop.org affiliate, BookOrb earns from qualifying purchases.
Write a Review
Sign in to write a review.